ಎಸ್ಎಸ್ಎಲ್ಸಿ ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿಯಾಗಿ ನೆರವೇರಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 05 ಮಂದಿ ಗೈರಾಗಿದ್ದರು.
ತಾಲೂಕಿನಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ಮುಖ್ಯ ಅಧೀಕ್ಷಕರ ಕೊಠಡಿ ಮತ್ತು ಸಿ.ಸಿ.ಟಿ.ವಿ ಸುಪರ್ದಿಯಲ್ಲಿ ಪರೀಕ್ಷೆ ನಡೆಸಲಾಯಿತು.
ತಾಲೂಕಿನಲ್ಲಿ 16 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 62 ಪ್ರೌಢಶಾಲೆಗಳಿದ್ದು, ಈ ಪ್ರೌಢಶಾಲೆಗಳಿಂದ ಬಾಲಕರು 1861 ಮತ್ತು ಬಾಲಕಿಯರು 1817 ಒಟ್ಟು 3678 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿ, 05 ಮಂದಿ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ.
ಇವರಲ್ಲಿ ಮೊದಲ ದಿನವಾದ ಇಂದು 04 ಮಂದಿ ಹೊಸ ವಿದ್ಯಾರ್ಥಿಗಳು ಹಾಗೂ ಓರ್ವ ಪುನರಾವರ್ತಿತ ವಿದ್ಯಾರ್ಥಿ ಸೇರಿ 05 ಮಂದಿ ಗೈರು ಹಾಜರಾಗಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…