ತಾಲೂಕಿನ ಆರೂಡಿ ಗ್ರಾಮದಲ್ಲಿ ಬಂಟಿಂಗ್ಸ್ ಗೆ ಸಿಲುಕಿ ಅಮಾಯಕ ಕೋತಿ ದುರ್ಮರಣ

ಇನ್ನೇನು ಕೆಲ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಮತದಾರರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ರಾಜಕೀಯ ನಾಯಕರು. ತಾಲೂಕಿನಾದ್ಯಂತ ರಾಜಕೀಯ ಬಂಟಿಂಗ್ಸ್, ಕಟೌಟ್, ಬ್ಯಾನರ್ ಗಳದ್ದೇ ದರ್ಬಾರು.

ರಾಜಕೀಯ ಪಕ್ಷವೊಂದು ಪ್ರಚಾರ ನಿಮಿತ್ತ ಮರದಲ್ಲಿ ನೇತು ಹಾಕಿದ್ದ ಬಂಟಿಂಗ್ಸ್ ಗೆ ಸಿಲುಕಿ ಅಮಾಯಕ ಕೋತಿಯೊಂದು ಪ್ರಾಣ ಬಿಟ್ಟಿದೆ.

ಮರಕ್ಕೆ ಕಟ್ಟಿದ್ದ ಬಂಟಿಂಗ್ಸ್ ನಿಂದ ಕೋತಿ ಮೃತಪಟ್ಟಿರುವ ಕರುಣಾಜನಕ ಘಟನೆ ತಾಲೂಕಿನ ಆರೂಡಿ ಗ್ರಾಮದಲ್ಲಿ ನಡೆದಿದೆ.

ರಾಜಕೀಯ ಪಕ್ಷದ ಬಂಟಿಂಗ್ಸ್ ನಲ್ಲಿ ಆಟವಾಡುವ ವೇಳೆ ಬಂಟಿಂಗ್ಸ್ ಗೆ ಕೋತಿಯ ಕುತ್ತಿಗೆಗೆ ಸುತ್ತಿಕೊಂಡಿದೆ. ಬಂಟಿಂಗ್ಸ್ ಬಿಗಿಯಾಗಿ ಕುತ್ತಿಗೆಗೆ ಸುತ್ತಿಕೊಂಡ ಕಾರಣ ಕೋತಿ ಸಾವನ್ನಪ್ಪಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

9 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

9 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

12 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

12 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

21 hours ago