ಇನ್ನೇನು ಕೆಲ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಮತದಾರರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ರಾಜಕೀಯ ನಾಯಕರು. ತಾಲೂಕಿನಾದ್ಯಂತ ರಾಜಕೀಯ ಬಂಟಿಂಗ್ಸ್, ಕಟೌಟ್, ಬ್ಯಾನರ್ ಗಳದ್ದೇ ದರ್ಬಾರು.
ರಾಜಕೀಯ ಪಕ್ಷವೊಂದು ಪ್ರಚಾರ ನಿಮಿತ್ತ ಮರದಲ್ಲಿ ನೇತು ಹಾಕಿದ್ದ ಬಂಟಿಂಗ್ಸ್ ಗೆ ಸಿಲುಕಿ ಅಮಾಯಕ ಕೋತಿಯೊಂದು ಪ್ರಾಣ ಬಿಟ್ಟಿದೆ.
ಮರಕ್ಕೆ ಕಟ್ಟಿದ್ದ ಬಂಟಿಂಗ್ಸ್ ನಿಂದ ಕೋತಿ ಮೃತಪಟ್ಟಿರುವ ಕರುಣಾಜನಕ ಘಟನೆ ತಾಲೂಕಿನ ಆರೂಡಿ ಗ್ರಾಮದಲ್ಲಿ ನಡೆದಿದೆ.
ರಾಜಕೀಯ ಪಕ್ಷದ ಬಂಟಿಂಗ್ಸ್ ನಲ್ಲಿ ಆಟವಾಡುವ ವೇಳೆ ಬಂಟಿಂಗ್ಸ್ ಗೆ ಕೋತಿಯ ಕುತ್ತಿಗೆಗೆ ಸುತ್ತಿಕೊಂಡಿದೆ. ಬಂಟಿಂಗ್ಸ್ ಬಿಗಿಯಾಗಿ ಕುತ್ತಿಗೆಗೆ ಸುತ್ತಿಕೊಂಡ ಕಾರಣ ಕೋತಿ ಸಾವನ್ನಪ್ಪಿದೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…