ಇನ್ನೇನು ಕೆಲ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಮತದಾರರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ರಾಜಕೀಯ ನಾಯಕರು. ತಾಲೂಕಿನಾದ್ಯಂತ ರಾಜಕೀಯ ಬಂಟಿಂಗ್ಸ್, ಕಟೌಟ್, ಬ್ಯಾನರ್ ಗಳದ್ದೇ ದರ್ಬಾರು.
ರಾಜಕೀಯ ಪಕ್ಷವೊಂದು ಪ್ರಚಾರ ನಿಮಿತ್ತ ಮರದಲ್ಲಿ ನೇತು ಹಾಕಿದ್ದ ಬಂಟಿಂಗ್ಸ್ ಗೆ ಸಿಲುಕಿ ಅಮಾಯಕ ಕೋತಿಯೊಂದು ಪ್ರಾಣ ಬಿಟ್ಟಿದೆ.
ಮರಕ್ಕೆ ಕಟ್ಟಿದ್ದ ಬಂಟಿಂಗ್ಸ್ ನಿಂದ ಕೋತಿ ಮೃತಪಟ್ಟಿರುವ ಕರುಣಾಜನಕ ಘಟನೆ ತಾಲೂಕಿನ ಆರೂಡಿ ಗ್ರಾಮದಲ್ಲಿ ನಡೆದಿದೆ.
ರಾಜಕೀಯ ಪಕ್ಷದ ಬಂಟಿಂಗ್ಸ್ ನಲ್ಲಿ ಆಟವಾಡುವ ವೇಳೆ ಬಂಟಿಂಗ್ಸ್ ಗೆ ಕೋತಿಯ ಕುತ್ತಿಗೆಗೆ ಸುತ್ತಿಕೊಂಡಿದೆ. ಬಂಟಿಂಗ್ಸ್ ಬಿಗಿಯಾಗಿ ಕುತ್ತಿಗೆಗೆ ಸುತ್ತಿಕೊಂಡ ಕಾರಣ ಕೋತಿ ಸಾವನ್ನಪ್ಪಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…