ಇನ್ನೇನು ಕೆಲ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಮತದಾರರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ರಾಜಕೀಯ ನಾಯಕರು. ತಾಲೂಕಿನಾದ್ಯಂತ ರಾಜಕೀಯ ಬಂಟಿಂಗ್ಸ್, ಕಟೌಟ್, ಬ್ಯಾನರ್ ಗಳದ್ದೇ ದರ್ಬಾರು.
ರಾಜಕೀಯ ಪಕ್ಷವೊಂದು ಪ್ರಚಾರ ನಿಮಿತ್ತ ಮರದಲ್ಲಿ ನೇತು ಹಾಕಿದ್ದ ಬಂಟಿಂಗ್ಸ್ ಗೆ ಸಿಲುಕಿ ಅಮಾಯಕ ಕೋತಿಯೊಂದು ಪ್ರಾಣ ಬಿಟ್ಟಿದೆ.
ಮರಕ್ಕೆ ಕಟ್ಟಿದ್ದ ಬಂಟಿಂಗ್ಸ್ ನಿಂದ ಕೋತಿ ಮೃತಪಟ್ಟಿರುವ ಕರುಣಾಜನಕ ಘಟನೆ ತಾಲೂಕಿನ ಆರೂಡಿ ಗ್ರಾಮದಲ್ಲಿ ನಡೆದಿದೆ.
ರಾಜಕೀಯ ಪಕ್ಷದ ಬಂಟಿಂಗ್ಸ್ ನಲ್ಲಿ ಆಟವಾಡುವ ವೇಳೆ ಬಂಟಿಂಗ್ಸ್ ಗೆ ಕೋತಿಯ ಕುತ್ತಿಗೆಗೆ ಸುತ್ತಿಕೊಂಡಿದೆ. ಬಂಟಿಂಗ್ಸ್ ಬಿಗಿಯಾಗಿ ಕುತ್ತಿಗೆಗೆ ಸುತ್ತಿಕೊಂಡ ಕಾರಣ ಕೋತಿ ಸಾವನ್ನಪ್ಪಿದೆ.
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…