ತಾಲೂಕಿನ ಕನಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನಡೆದ ಚಾಮುಂಡೇಶ್ವರಿ ದೇವಿಯ ಮೆರವಣಿಗೆ

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕನಕೇನಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆ ಚಾಮುಂಡೇಶ್ವರಿ ದೇವಿಯ ವೈಭವೋಪೇತ ಮೆರವಣಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಗ್ರಾಮ ದೇವತೆ ಚಾಮುಂಡೇಶ್ವರಿ ಮೂರ್ತಿಗೆ ವಿವಿಧ ಬಗೆಯ ಪುಷ್ಪ, ಆಕರ್ಷಕ ವಸ್ತುಗಳಿಂದ ಭಕ್ತರ ಕಣ್ಮನ ಸೆಳೆಯುವಂತೆ ಅಲಂಕರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಸಾಗಿತು.

ಗ್ರಾಮದ ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ತಮಟೆ ವಾದ್ಯಕ್ಕೆ ಕುಣಿದ ಸಂಭ್ರಮಸಿದ ಯುವಕರು ಹಾಗೂ ಮಕ್ಕಳು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 hour ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago