ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯ ನೂತನ ಇಒ(ಕಾರ್ಯನಿರ್ವಾಹಕಾಧಿಕಾರಿ) ಆಗಿ ಅಧಿಕಾರ ಸ್ವೀಕರಿಸಿದ ಎನ್.ಮುನಿರಾಜು. ಪುಷ್ಪಗುಚ್ಛ ನೀಡುವ ಮೂಲಕ ಶುಭ ಕೋರಿ ಅಧಿಕಾರ ಹಸ್ತಾಂತರ ಮಾಡಿದ ನಿಕಟಪೂರ್ವ ಇಒ ಶ್ರೀನಾಥ್ ಗೌಡ.
ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಗೆ ನೂತನ ಕಾರ್ಯನಿರ್ವಾಹಕಾಧಿಕಾರಿಯಾಗಿ ಮಾಲೂರು ತಾಲೂಕು ಪಂಚಾಯಿತಿ ಇಒ ಆಗಿದ್ದ ಎನ್.ಮುನಿರಾಜು ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆ ಇಂದು ಅಧಿಕಾರ ಸ್ವೀಕಾರ ಮಾಡಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…