ಪದವಿ ಪೂರ್ವ ಶಿಕ್ಷಣ ಇಲಾಖೆ ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.
ಈ ಕ್ರೀಡಾಕೂಟವನ್ನು ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿದರು. ವಿವಿಧ ಕ್ರೀಡೆಗಳಲ್ಲಿ ಭಾಗವಿಸಿದ್ದ ಕ್ರೀಡಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಈ ವೇಳೆ ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ರೈತ ಮೋರ್ಚಾ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷ ನಾಗರಾಜ್ ಬಾಬು, ಕಾಡನರು ಗ್ರಾಮ ಪಂಚಾಯತಿ ಅಧ್ಯಕ್ಷ ಎನ್.ಆರ್.ಮನು, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮದಗೊಂಡನಹಳ್ಳಿ ಶ್ರೀನಿವಾಸ್. ಮುಖಂಡರಾದ ಅನಿಲ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…