ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ.
ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.
ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72
ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16 ಸೋಮವಾರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್ಸೈಟ್ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…