ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ತಿಮ್ಮರಾಜು(ರಾಜು), ಉಪಾಧ್ಯಕ್ಷರಾಗಿ ವಿನೋಧಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ತಿಮ್ಮರಾಜು(ರಾಜು) ಹಾಗೂ ವಿನೋಧಮ್ಮ ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ರಾಮಚಂದ್ರ ನಾಯ್ಕ್ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.
ಅಭಿನಂದನೆ ಸ್ವೀಕರಿಸಿ ವಿಎಸ್ಎಸ್ ಎನ್ ನೂತನ ಅಧ್ಯಕ್ಷ ತಿಮ್ಮರಾಜು(ರಾಜು) ಮಾತನಾಡಿ, ಪಹಣಿಗಳ ಆಧಾರದ ಮೇಲೆ ಲೋನ್ ನೀಡಲಾಗುವುದು. ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ. ರೈತರ ಅಭಿವೃದ್ಧಿಗೆ ಸದಾ ಬದ್ಧರಾಗಿರುತ್ತೇವೆ ಎಂದರು..
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ರಾಮಚಂದ್ರ ನಾಯ್ಕ್ , ವಸಂತ್ ಕುಮಾರ್, ಕಾಮರಾಜು, ತೂಬಗೆರೆ ಹೋಬಳಿ ಕಾಂಗ್ರೆಸ್ ಉಪಾಧ್ಯಕ್ಷ ನರಸಿಂಹಮೂರ್ತಿ, ನಾರಾಯಣ್(ಜಗ), ಸುಬ್ರಮಣಿ, ನರಸಿಂಹಮೂರ್ತಿ (ಮೂರ್ತಿ) ಇತರರು ಇದ್ದರು.
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…