ತಿರುಪತಿಯಲ್ಲಿ ಮತ್ತೆ ನಂದಿನಿಯ ಘಮಲು: ತಿರುಪತಿ ದೇವಾಲಯಕ್ಕೆ ನಂದಿನಿ ತುಪ್ಪ ಮತ್ತೆ ಸರಬರಾಜು

ತಿರುಪತಿಯಲ್ಲಿ ಮತ್ತೆ ನಂದಿನಿಯ ಘಮಲು ಹರಡುತ್ತಿದೆ. ತಿರುಪತಿ ದೇವಾಲಯಕ್ಕೆ ತುಪ್ಪ ಸರಬರಾಜು ಮಾಡುತ್ತಿದ್ದ ಕೆಎಂಎಫ್ ಕೆಲಕಾಲ ಕಾರಣಾಂತರಗಳಿಂದ ಸ್ಥಗಿತಗೊಳಿಸಿತ್ತು, ಈಗ ಮತ್ತೊಮ್ಮೆ ತಿರುಪತಿ ದೇವಾಲಯಕ್ಕೆ ನಂದಿನಿ ತುಪ್ಪ ಸರಬರಾಜು ಆರಂಭವಾಗಿದೆ.

ತಿರುಪತಿಗೆ ಹೊರಟಿದ್ದ ನಂದಿನಿ ತುಪ್ಪದ ಲಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿ ಬೀಳ್ಕೊಟ್ಟರು.

ವರ್ಷದ ನಂತರ ಮತ್ತೆ ನಾಡಿನ ಹೆಮ್ಮೆಯ ಕೆಎಂಎಫ್‌ ಸಂಸ್ಥೆ ತಿರುಪತಿ ದೇವಾಲಯದ ಪ್ರಸಾದಕ್ಕೆ ತುಪ್ಪ ಪೂರೈಸುವ ಕಾರ್ಯ ಆರಂಭಿಸಿದೆ. ತುಪ್ಪ ತುಂಬಿಕೊಂಡು ತಿರುಪತಿಯತ್ತ ಹೊರಟ ಟ್ಯಾಂಕರ್‌ ಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

14 minutes ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

10 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

21 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

22 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago