ತಿರುಪತಿಯಲ್ಲಿ ಮತ್ತೆ ನಂದಿನಿಯ ಘಮಲು ಹರಡುತ್ತಿದೆ. ತಿರುಪತಿ ದೇವಾಲಯಕ್ಕೆ ತುಪ್ಪ ಸರಬರಾಜು ಮಾಡುತ್ತಿದ್ದ ಕೆಎಂಎಫ್ ಕೆಲಕಾಲ ಕಾರಣಾಂತರಗಳಿಂದ ಸ್ಥಗಿತಗೊಳಿಸಿತ್ತು, ಈಗ ಮತ್ತೊಮ್ಮೆ ತಿರುಪತಿ ದೇವಾಲಯಕ್ಕೆ ನಂದಿನಿ ತುಪ್ಪ ಸರಬರಾಜು ಆರಂಭವಾಗಿದೆ.
ತಿರುಪತಿಗೆ ಹೊರಟಿದ್ದ ನಂದಿನಿ ತುಪ್ಪದ ಲಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿ ಬೀಳ್ಕೊಟ್ಟರು.
ವರ್ಷದ ನಂತರ ಮತ್ತೆ ನಾಡಿನ ಹೆಮ್ಮೆಯ ಕೆಎಂಎಫ್ ಸಂಸ್ಥೆ ತಿರುಪತಿ ದೇವಾಲಯದ ಪ್ರಸಾದಕ್ಕೆ ತುಪ್ಪ ಪೂರೈಸುವ ಕಾರ್ಯ ಆರಂಭಿಸಿದೆ. ತುಪ್ಪ ತುಂಬಿಕೊಂಡು ತಿರುಪತಿಯತ್ತ ಹೊರಟ ಟ್ಯಾಂಕರ್ ಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…