ತಿರುಪತಿಯಲ್ಲಿ ಮತ್ತೆ ನಂದಿನಿಯ ಘಮಲು ಹರಡುತ್ತಿದೆ. ತಿರುಪತಿ ದೇವಾಲಯಕ್ಕೆ ತುಪ್ಪ ಸರಬರಾಜು ಮಾಡುತ್ತಿದ್ದ ಕೆಎಂಎಫ್ ಕೆಲಕಾಲ ಕಾರಣಾಂತರಗಳಿಂದ ಸ್ಥಗಿತಗೊಳಿಸಿತ್ತು, ಈಗ ಮತ್ತೊಮ್ಮೆ ತಿರುಪತಿ ದೇವಾಲಯಕ್ಕೆ ನಂದಿನಿ ತುಪ್ಪ ಸರಬರಾಜು ಆರಂಭವಾಗಿದೆ.
ತಿರುಪತಿಗೆ ಹೊರಟಿದ್ದ ನಂದಿನಿ ತುಪ್ಪದ ಲಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿ ಬೀಳ್ಕೊಟ್ಟರು.
ವರ್ಷದ ನಂತರ ಮತ್ತೆ ನಾಡಿನ ಹೆಮ್ಮೆಯ ಕೆಎಂಎಫ್ ಸಂಸ್ಥೆ ತಿರುಪತಿ ದೇವಾಲಯದ ಪ್ರಸಾದಕ್ಕೆ ತುಪ್ಪ ಪೂರೈಸುವ ಕಾರ್ಯ ಆರಂಭಿಸಿದೆ. ತುಪ್ಪ ತುಂಬಿಕೊಂಡು ತಿರುಪತಿಯತ್ತ ಹೊರಟ ಟ್ಯಾಂಕರ್ ಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿ....... ( ಲೇಖನ ಸ್ವಲ್ಪ ದೀರ್ಘವಾಗಿದೆ. ವಿಷಯದ ಮಹತ್ವದ ದೃಷ್ಟಿಯಿಂದ ಹೆಚ್ಚು ವಿವರಣೆ ನೀಡಲಾಗಿದೆ. )…
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…