ಕೋಲಾರ: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಖರೀದಿಸಿ ಕಳಸಿಕೊಟ್ಟರು.
ಕೋಲಾರ ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಗಳನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವರು, ಸುಮಾರು 40 ಲಕ್ಷ ವೆಚ್ಚದಲ್ಲಿ ಸ್ವಂತ ಹಣದಿಂದ ವಾಹನವನ್ನು ಖರೀದಿಸಿ ತಿರುಮಲ ಆಡಳಿತ ಮಂಡಳಿಗೆ ದಾನಿಗಳಿಂದ ಕೊಡುವ ತರಕಾರಿ ಅವಶ್ಯಕತೆಗೆ ತಕ್ಕಷ್ಟು ಸಿಗದೆ ಇದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಕಳಸಿಕೊಡುವ ವ್ಯವಸ್ಥೆಯನ್ನು ಸುಮಾರು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.
ಈ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ಅವರ ಅಭಿಮಾನಿ ಬಳಗದವರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಮುಂತಾದವರು ಇದ್ದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…