ತಿರುಮಲ ಘಾಟ್ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಟಿಟಿಡಿ ವಿಜಿಲೆನ್ಸ್ ಅಧಿಕಾರಿಗಳ ಪ್ರಕಾರ, ಬುಧವಾರ ಮುಂಜಾನೆ ಕಾರಿನಲ್ಲಿ ತಿರುಪತಿಯಿಂದ ತಿರುಮಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಕಣ್ಣಿಗೆ ಕಾಣಿಸಿಕೊಂಡಿದೆ. ಬಳಿಕ, ಚಿರತೆ ಮತ್ತೆ ಅರಣ್ಯ ಪ್ರದೇಶದಲ್ಲಿ ಕಣ್ಮರೆಯಾಗಿದೆ. ಇದರಿಂದ ಭಕ್ತಾಧಿಗಳಲ್ಲಿ ಭಯ ಹುಟ್ಟಿಸಿದೆ.
ಶೇಷಾಚಲಂ ಅರಣ್ಯದಲ್ಲಿ ಚಿರತೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾದರೂ, ಪಾದಚಾರಿ ಮಾರ್ಗ ಮತ್ತು ಘಾಟ್ ರಸ್ತೆಗಳ ಮೂಲಕ ತಿರುಮಲಕ್ಕೆ ತೆರಳುವ ಭಕ್ತರು ಜಾಗರೂಕರಾಗಿರಲು ಟಿಟಿಡಿ ಎಚ್ಚರಿಕೆ ನೀಡಿದೆ.
ಕಳೆದ ವರ್ಷ ಆಗಸ್ಟ್ 11 ರಂದು ಆರು ವರ್ಷದ ಬಾಲಕಿ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ತಿರುಮಲಕ್ಕೆ ತೆರಳುತ್ತಿದ್ದಾಗ ಚಿರತೆ ದಾಳಿ ನಡೆಸಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…