ತಿರುಮಲ ಘಾಟ್ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಟಿಟಿಡಿ ವಿಜಿಲೆನ್ಸ್ ಅಧಿಕಾರಿಗಳ ಪ್ರಕಾರ, ಬುಧವಾರ ಮುಂಜಾನೆ ಕಾರಿನಲ್ಲಿ ತಿರುಪತಿಯಿಂದ ತಿರುಮಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಕಣ್ಣಿಗೆ ಕಾಣಿಸಿಕೊಂಡಿದೆ. ಬಳಿಕ, ಚಿರತೆ ಮತ್ತೆ ಅರಣ್ಯ ಪ್ರದೇಶದಲ್ಲಿ ಕಣ್ಮರೆಯಾಗಿದೆ. ಇದರಿಂದ ಭಕ್ತಾಧಿಗಳಲ್ಲಿ ಭಯ ಹುಟ್ಟಿಸಿದೆ.
ಶೇಷಾಚಲಂ ಅರಣ್ಯದಲ್ಲಿ ಚಿರತೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾದರೂ, ಪಾದಚಾರಿ ಮಾರ್ಗ ಮತ್ತು ಘಾಟ್ ರಸ್ತೆಗಳ ಮೂಲಕ ತಿರುಮಲಕ್ಕೆ ತೆರಳುವ ಭಕ್ತರು ಜಾಗರೂಕರಾಗಿರಲು ಟಿಟಿಡಿ ಎಚ್ಚರಿಕೆ ನೀಡಿದೆ.
ಕಳೆದ ವರ್ಷ ಆಗಸ್ಟ್ 11 ರಂದು ಆರು ವರ್ಷದ ಬಾಲಕಿ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ತಿರುಮಲಕ್ಕೆ ತೆರಳುತ್ತಿದ್ದಾಗ ಚಿರತೆ ದಾಳಿ ನಡೆಸಿತ್ತು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…