ತಿರುಮಲ ಘಾಟ್ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಟಿಟಿಡಿ ವಿಜಿಲೆನ್ಸ್ ಅಧಿಕಾರಿಗಳ ಪ್ರಕಾರ, ಬುಧವಾರ ಮುಂಜಾನೆ ಕಾರಿನಲ್ಲಿ ತಿರುಪತಿಯಿಂದ ತಿರುಮಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಕಣ್ಣಿಗೆ ಕಾಣಿಸಿಕೊಂಡಿದೆ. ಬಳಿಕ, ಚಿರತೆ ಮತ್ತೆ ಅರಣ್ಯ ಪ್ರದೇಶದಲ್ಲಿ ಕಣ್ಮರೆಯಾಗಿದೆ. ಇದರಿಂದ ಭಕ್ತಾಧಿಗಳಲ್ಲಿ ಭಯ ಹುಟ್ಟಿಸಿದೆ.
ಶೇಷಾಚಲಂ ಅರಣ್ಯದಲ್ಲಿ ಚಿರತೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾದರೂ, ಪಾದಚಾರಿ ಮಾರ್ಗ ಮತ್ತು ಘಾಟ್ ರಸ್ತೆಗಳ ಮೂಲಕ ತಿರುಮಲಕ್ಕೆ ತೆರಳುವ ಭಕ್ತರು ಜಾಗರೂಕರಾಗಿರಲು ಟಿಟಿಡಿ ಎಚ್ಚರಿಕೆ ನೀಡಿದೆ.
ಕಳೆದ ವರ್ಷ ಆಗಸ್ಟ್ 11 ರಂದು ಆರು ವರ್ಷದ ಬಾಲಕಿ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ತಿರುಮಲಕ್ಕೆ ತೆರಳುತ್ತಿದ್ದಾಗ ಚಿರತೆ ದಾಳಿ ನಡೆಸಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…