ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗ ಕ್ರೀಡಾಕೂಟದ ಖೋ-ಖೋ ಫೈನಲ್ ಪಂದ್ಯವನ್ನು ವಾಣಿಜ್ಯ ಶಾಸ್ತ್ರ ವಿಭಾಗದ ವಿರುದ್ಧ ರಾಜ್ಯಶಾಸ್ತ್ರ ವಿಭಾಗವು ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಅತ್ಯಂತ ರೋಚಕ ಪಂದ್ಯದಲ್ಲಿ ಮಾರುತಿ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಮೊದಲ ಹಂತದಲ್ಲಿಯೇ ಮೇಲುಗೈ ಸಾಧಿಸುವ ಮೂಲಕ ಪಂದ್ಯವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಅಭಿನಂದಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…