ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗದ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಆಗ್ಯಾ೯ನಿಕ್ ಕೆಮಿಸ್ಟ್ರಿ ತಂಡದ ವಿರುದ್ಧ ಗೆಲ್ಲುವ ಮೂಲಕ ರಾಜ್ಯಶಾಸ್ತ್ರ ವಿಭಾಗವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಮೂರು ಸೆಟ್ಗಳ ಪಂದ್ಯದಲ್ಲಿ ಎರಡು ಸೆಟ್ ನಲ್ಲಿ ಗೆಲ್ಲುವ ಮೂಲಕ ಪುನೀತ್ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಪ್ರಬಲ ಪೈಪೋಟಿ ನೀಡಿದ ಆಗ್ಯಾ೯ನಿಕ್ ಕೆಮಿಸ್ಟ್ರಿ ವಿರುದ್ಧ ಜಯಗಳಿಸಿತು.
ಮಾರುತಿ, ಗಂಗಾಧರ್, ದೀಪಕ್, ರಂಗನಾಥ್, ಕೀರ್ತಿ ಕುಮಾರ್ ಉತ್ತಮ ಸವ್೯ ಹಾಗೂ ಸ್ಮಾಷ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಆಟಗಾರರನ್ನು ಅಭಿನಂದಿಸಿದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…