ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗದ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಆಗ್ಯಾ೯ನಿಕ್ ಕೆಮಿಸ್ಟ್ರಿ ತಂಡದ ವಿರುದ್ಧ ಗೆಲ್ಲುವ ಮೂಲಕ ರಾಜ್ಯಶಾಸ್ತ್ರ ವಿಭಾಗವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಮೂರು ಸೆಟ್ಗಳ ಪಂದ್ಯದಲ್ಲಿ ಎರಡು ಸೆಟ್ ನಲ್ಲಿ ಗೆಲ್ಲುವ ಮೂಲಕ ಪುನೀತ್ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಪ್ರಬಲ ಪೈಪೋಟಿ ನೀಡಿದ ಆಗ್ಯಾ೯ನಿಕ್ ಕೆಮಿಸ್ಟ್ರಿ ವಿರುದ್ಧ ಜಯಗಳಿಸಿತು.
ಮಾರುತಿ, ಗಂಗಾಧರ್, ದೀಪಕ್, ರಂಗನಾಥ್, ಕೀರ್ತಿ ಕುಮಾರ್ ಉತ್ತಮ ಸವ್೯ ಹಾಗೂ ಸ್ಮಾಷ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಆಟಗಾರರನ್ನು ಅಭಿನಂದಿಸಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…