ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗದ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಆಗ್ಯಾ೯ನಿಕ್ ಕೆಮಿಸ್ಟ್ರಿ ತಂಡದ ವಿರುದ್ಧ ಗೆಲ್ಲುವ ಮೂಲಕ ರಾಜ್ಯಶಾಸ್ತ್ರ ವಿಭಾಗವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಮೂರು ಸೆಟ್ಗಳ ಪಂದ್ಯದಲ್ಲಿ ಎರಡು ಸೆಟ್ ನಲ್ಲಿ ಗೆಲ್ಲುವ ಮೂಲಕ ಪುನೀತ್ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಪ್ರಬಲ ಪೈಪೋಟಿ ನೀಡಿದ ಆಗ್ಯಾ೯ನಿಕ್ ಕೆಮಿಸ್ಟ್ರಿ ವಿರುದ್ಧ ಜಯಗಳಿಸಿತು.
ಮಾರುತಿ, ಗಂಗಾಧರ್, ದೀಪಕ್, ರಂಗನಾಥ್, ಕೀರ್ತಿ ಕುಮಾರ್ ಉತ್ತಮ ಸವ್೯ ಹಾಗೂ ಸ್ಮಾಷ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಆಟಗಾರರನ್ನು ಅಭಿನಂದಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…