ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗದ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಆಗ್ಯಾ೯ನಿಕ್ ಕೆಮಿಸ್ಟ್ರಿ ತಂಡದ ವಿರುದ್ಧ ಗೆಲ್ಲುವ ಮೂಲಕ ರಾಜ್ಯಶಾಸ್ತ್ರ ವಿಭಾಗವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಮೂರು ಸೆಟ್ಗಳ ಪಂದ್ಯದಲ್ಲಿ ಎರಡು ಸೆಟ್ ನಲ್ಲಿ ಗೆಲ್ಲುವ ಮೂಲಕ ಪುನೀತ್ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಪ್ರಬಲ ಪೈಪೋಟಿ ನೀಡಿದ ಆಗ್ಯಾ೯ನಿಕ್ ಕೆಮಿಸ್ಟ್ರಿ ವಿರುದ್ಧ ಜಯಗಳಿಸಿತು.
ಮಾರುತಿ, ಗಂಗಾಧರ್, ದೀಪಕ್, ರಂಗನಾಥ್, ಕೀರ್ತಿ ಕುಮಾರ್ ಉತ್ತಮ ಸವ್೯ ಹಾಗೂ ಸ್ಮಾಷ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಆಟಗಾರರನ್ನು ಅಭಿನಂದಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…