ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗದ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಆಗ್ಯಾ೯ನಿಕ್ ಕೆಮಿಸ್ಟ್ರಿ ತಂಡದ ವಿರುದ್ಧ ಗೆಲ್ಲುವ ಮೂಲಕ ರಾಜ್ಯಶಾಸ್ತ್ರ ವಿಭಾಗವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಮೂರು ಸೆಟ್ಗಳ ಪಂದ್ಯದಲ್ಲಿ ಎರಡು ಸೆಟ್ ನಲ್ಲಿ ಗೆಲ್ಲುವ ಮೂಲಕ ಪುನೀತ್ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಪ್ರಬಲ ಪೈಪೋಟಿ ನೀಡಿದ ಆಗ್ಯಾ೯ನಿಕ್ ಕೆಮಿಸ್ಟ್ರಿ ವಿರುದ್ಧ ಜಯಗಳಿಸಿತು.
ಮಾರುತಿ, ಗಂಗಾಧರ್, ದೀಪಕ್, ರಂಗನಾಥ್, ಕೀರ್ತಿ ಕುಮಾರ್ ಉತ್ತಮ ಸವ್೯ ಹಾಗೂ ಸ್ಮಾಷ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಆಟಗಾರರನ್ನು ಅಭಿನಂದಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…