Categories: ಕೋಲಾರ

ತುರಾಂಡಹಳ್ಳಿ ಡೇರಿ ಅಧ್ಯಕ್ಷರಾಗಿ ಟಿ.ಎಂ ವೆಂಕಟೇಶ್ ಅವಿರೋಧ ಆಯ್ಕೆ

ಕೋಲಾರ: ತಾಲ್ಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತುರಾಂಡಹಳ್ಳಿ ಗ್ರಾಮದ ಡೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಸಿ ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಲಾಗಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಕಟ್ಟಡ ಮಾಡುವುದು ನಮ್ಮ ಸಮಿತಿಯ ಗುರಿಯಾಗಿದೆ ಹಾಲು ಉತ್ಪಾದಕರ ಆರೋಗ್ಯವಿಮೆ ಬಗ್ಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸಲಾಗುವುದು ನಮ್ಮ ಸಹಕಾರ ಸಂಘವನ್ನೂ ಇನ್ನಷ್ಟೂ ಅಭಿವೃದ್ದಿಪಡಿಸಿ, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲು ಪ್ರಯತ್ನ ಮಾಡಲಾಗುವುದು. ರೈತರು ಗುಣಮಟ್ಟದ ಹಾಲು ಪೂರೈಸಿ ಸಂಘದ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತುರಾಂಡಹಳ್ಳಿ ಡೇರಿಯ ನಿರ್ದೇಶಕರಾದ ವೆಂಕಟಪ್ಪ, ಅಮರಾವತಮ್ಮ, ಜಿ.ಉಮಾ, ಟಿ.ವಿ.ನಾಗರಾಜ್, ಟಿ.ಕೆ.ಮಂಜುನಾಥ್, ಟಿ.ಕೆ.ವೆಂಕಟೇಶ್, ಟಿ.ಎನ್.ವೆಂಕಟೇಶ್, ಟಿ.ಎಂ.ಈರೇಗೌಡ, ಮುನಿಶಾಮಪ್ಪ ಸೇರಿದಂತೆ ಗ್ರಾಮದ ಮುಖಂಡರಾದ ಟಿ.ಎನ್.ರವಿ ಟಿ.ಕೆ.ಶ್ರೀರಾಮ್ ಎನ್.ಶ್ರೀನಿವಾಸ್ ಕಾರ್ಯದರ್ಶಿ ಸಿ.ಆನಂದ್, ಹಾಲು ಪರೀಕ್ಷಕ ವೆಂಕಟೇಶ್ ಗ್ರಾಮಸ್ಥರು ಇದ್ದರು

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

33 minutes ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

4 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

6 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

12 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

13 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

14 hours ago