ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.
ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.
ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…