ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.
ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ತಿಳಿಸಿದರು.
ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ ಎಂದು ಹೇಳಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…