ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ನಟ ದಿವಂಗತ ಪುನೀತ್ ರಾಜಕುಮಾರ್ ರವರ 50ನೇ ಹುಟ್ಟುಹಬ್ಬವನ್ನು, ಇಲ್ಲಿನ ರಾ.ಶಿ.ರಾ.ಪು ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪುನೀತ್ ಅಭಿಮಾನಿಗಳು ತೂಬಗೆರೆ ಬಸ್ ನಿಲ್ದಾಣದಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ, ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಅಗಲಿದ ನಟನ ಹುಟ್ಟುಹಬ್ಬವನ್ನು ಭಕ್ತಿಪೂರ್ವಕವಾಗಿ ಆಚರಿಸಿದರು. ನೆಚ್ಚಿನ ನಟನ ಹೆಸರಿನಲ್ಲಿ ಅನ್ನದಾನ ಮಾಡಿದರು.
ರಾ.ಶಿ.ರಾ.ಪು ಅಭಿಮಾನಿ ಬಳಗದ ಪದಾಧಿಕಾರಿಗಳಾದ ರಾಮಾಂಜನಿ, ಸಾಲಿ ಮುನಿರಾಜ, ಕೇಬಲ್ ಮಂಜು, ರವಿಕಿರಣ್, ಸಿಎಂ ಕೃಷ್ಣಪ್ಪ , ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಮುನಿಕೃಷ್ಣಪ್ಪ ಗ್ರಾಮಸ್ಥರು ಮುಖಂಡರುಗಳು ಅಭಿಮಾನಿಗಳು ಹಾಜರಿದ್ದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…