ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ನಟ ದಿವಂಗತ ಪುನೀತ್ ರಾಜಕುಮಾರ್ ರವರ 50ನೇ ಹುಟ್ಟುಹಬ್ಬವನ್ನು, ಇಲ್ಲಿನ ರಾ.ಶಿ.ರಾ.ಪು ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪುನೀತ್ ಅಭಿಮಾನಿಗಳು ತೂಬಗೆರೆ ಬಸ್ ನಿಲ್ದಾಣದಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ, ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಅಗಲಿದ ನಟನ ಹುಟ್ಟುಹಬ್ಬವನ್ನು ಭಕ್ತಿಪೂರ್ವಕವಾಗಿ ಆಚರಿಸಿದರು. ನೆಚ್ಚಿನ ನಟನ ಹೆಸರಿನಲ್ಲಿ ಅನ್ನದಾನ ಮಾಡಿದರು.
ರಾ.ಶಿ.ರಾ.ಪು ಅಭಿಮಾನಿ ಬಳಗದ ಪದಾಧಿಕಾರಿಗಳಾದ ರಾಮಾಂಜನಿ, ಸಾಲಿ ಮುನಿರಾಜ, ಕೇಬಲ್ ಮಂಜು, ರವಿಕಿರಣ್, ಸಿಎಂ ಕೃಷ್ಣಪ್ಪ , ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಮುನಿಕೃಷ್ಣಪ್ಪ ಗ್ರಾಮಸ್ಥರು ಮುಖಂಡರುಗಳು ಅಭಿಮಾನಿಗಳು ಹಾಜರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…