ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ತಾಲ್ಲೂಕಿನ ತೂಬಗೆರೆ ಗ್ರಾಮದ ಸಮುದಾಯ ಭವನದಲ್ಲಿ ಬಿಜೆಪಿ ಹೋಬಳಿ ಘಟಕದ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿ ಮಾತನಾಡಿದ ಅವರು, ಇಡಿ ದೇಶಾದ್ಯಂತ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿ ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಬಾಬು,ಸದಸ್ಯ ಮುನಿಕೃಷ್ಣಪ್ಪ, ಘಾಟಿ ಗ್ರಾಮಪಂಚಾಯ್ತಿ ಸದಸ್ಯ ವಾಸು,ಬಿಜೆಪಿ ಮುಖಂಡ ಗಂಗರಾಜು,ಯುವ ಮುಖಂಡರಾದ ಸಂತೋಷ್, ಹರ್ಷ,ಶರತ್,ಸುರೇಶ್ , ದಿನೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…