ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ತಾಲ್ಲೂಕಿನ ತೂಬಗೆರೆ ಗ್ರಾಮದ ಸಮುದಾಯ ಭವನದಲ್ಲಿ ಬಿಜೆಪಿ ಹೋಬಳಿ ಘಟಕದ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿ ಮಾತನಾಡಿದ ಅವರು, ಇಡಿ ದೇಶಾದ್ಯಂತ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿ ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಬಾಬು,ಸದಸ್ಯ ಮುನಿಕೃಷ್ಣಪ್ಪ, ಘಾಟಿ ಗ್ರಾಮಪಂಚಾಯ್ತಿ ಸದಸ್ಯ ವಾಸು,ಬಿಜೆಪಿ ಮುಖಂಡ ಗಂಗರಾಜು,ಯುವ ಮುಖಂಡರಾದ ಸಂತೋಷ್, ಹರ್ಷ,ಶರತ್,ಸುರೇಶ್ , ದಿನೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…