ತಾಲೂಕಿನ ತೂಬಗೆರೆ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳು ಸೇರಿ ಒಮ್ಮತವಾಗಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.
22 ಜನ ಸದಸ್ಯರಿರುವ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚಿಕ್ಕಮುದ್ದೇನಹಳ್ಳಿಯ ನಂಜಮ್ಮ ನರಸಿಂಹ ಮೂರ್ತಿ ಮತ್ತು ಬಿಸಿಎಂ ಮೀಸಲು ನಿಗದಿಯಾಗಿದ್ದ ಉಪಾಧ್ಯಕ್ಷರಾಗಿ ವರಲಕ್ಷ್ಮೀ ಕೃಷ್ಣಮೂರ್ತಿ ಸೋತೇನಹಳ್ಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಮುಖಂಡರಾದ ರಂಗಪ್ಪ, ಎಸ್.ಆರ್.ಮುನಿರಾಜು, ಅರವಿಂದ್, ರವಿಸಿದ್ದಪ್ಪ, ಸುರೇಶ್, ಕೃಷ್ಣಮೂರ್ತಿ (ಕಿಟ್ಟಿ), ನವೀನ್ ಕುಮಾರ್, ಗಂಗಾಧರ್, ನರಸಿಂಹಮೂರ್ತಿ ಯುವ ಮುಖಂಡರಾದ ಪ್ರತಪ್ ನವೀನ್ ಕುಮಾರ್, ಕೃಷ್ಣಮೂರ್ತಿ, ಮತ್ತು ಉದಯ ಆರಾಧ್ಯ ಮುಂತಾದವರು ಶುಭ ಕೋರಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…