ತಾಲೂಕಿನ ತೂಬಗೆರೆಯ ತೇರಿನಬೀದಿಯಲ್ಲಿರುವ ಇತಿಹಾಸದ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯವು ಕಂದಾಯ ಇಲಾಖೆಯ ಅಧಿಕಾರಿಗಳ ಹಾಗು ದೇವಾಲಯದ ವ್ಯವಸ್ಥಾಪನ ಸಮಿತಿ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.
ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 3,71,950 ರೂ. ಸಂಗ್ರಹವಾಗಿದೆ. ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು, ಗ್ರಾಮದ ಮುಖಂಡರು, ತೂಬಗೆರೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಪ್ರತಿ ವರ್ಷಕ್ಕೊಮ್ಮೆ ನಿಯಮಾನುಸಾರ ಹುಂಡಿ ಎಣಿಕೆ ಕಾರ್ಯ ಮಾಡಲಾಗುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಹಣ ಸಂಗ್ರಹವಾಗಿದೆ ಎಂದು ಎಣಿಕೆ ಕಾರ್ಯದ ನೇತೃತ್ವ ವಹಿಸಿದ್ದ ಹೋಬಳಿ ರಾಜಸ್ವ ನಿರೀಕ್ಷಕ ಲಕ್ಷ್ಮೀ ನರಸಿಂಹ ಮಾಹಿತಿ ನೀಡಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…