ತಾಲೂಕಿನ ತೂಬಗೆರೆಯ ತೇರಿನಬೀದಿಯಲ್ಲಿರುವ ಇತಿಹಾಸದ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯವು ಕಂದಾಯ ಇಲಾಖೆಯ ಅಧಿಕಾರಿಗಳ ಹಾಗು ದೇವಾಲಯದ ವ್ಯವಸ್ಥಾಪನ ಸಮಿತಿ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.
ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 3,71,950 ರೂ. ಸಂಗ್ರಹವಾಗಿದೆ. ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು, ಗ್ರಾಮದ ಮುಖಂಡರು, ತೂಬಗೆರೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಪ್ರತಿ ವರ್ಷಕ್ಕೊಮ್ಮೆ ನಿಯಮಾನುಸಾರ ಹುಂಡಿ ಎಣಿಕೆ ಕಾರ್ಯ ಮಾಡಲಾಗುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಹಣ ಸಂಗ್ರಹವಾಗಿದೆ ಎಂದು ಎಣಿಕೆ ಕಾರ್ಯದ ನೇತೃತ್ವ ವಹಿಸಿದ್ದ ಹೋಬಳಿ ರಾಜಸ್ವ ನಿರೀಕ್ಷಕ ಲಕ್ಷ್ಮೀ ನರಸಿಂಹ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…