ತೂಬಗೆರೆ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ವಿಜೃಂಭಣೆ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು.

ರಥೋತ್ಸವದ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ನಡೆಯಿತು.

ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

5 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

6 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago