ತೂಬಗೆರೆ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ವಿಜೃಂಭಣೆ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು.

ರಥೋತ್ಸವದ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ನಡೆಯಿತು.

ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

1 hour ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

2 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

6 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

11 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

22 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

1 day ago