ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರಂದು(ಭಾನುವಾರ) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು ಇಲ್ಲಿವೆ…ಓದಿ…

ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರ‌ ಭಾನುವಾರದಂದು ಮಾಸಿಕ ನಿರ್ವಹಣಾ ಕಾರ್ಯ ಇರುತ್ತದೆ.

ಈ‌ ಹಿನ್ನೆಲೆ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12 ರ ಭಾನುವಾರ ಬೆಳ್ಳಿಗೆ 10 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟಿಗಾನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

11 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

15 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

16 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

20 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago