ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರಂದು(ಭಾನುವಾರ) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು ಇಲ್ಲಿವೆ…ಓದಿ…

ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರ‌ ಭಾನುವಾರದಂದು ಮಾಸಿಕ ನಿರ್ವಹಣಾ ಕಾರ್ಯ ಇರುತ್ತದೆ.

ಈ‌ ಹಿನ್ನೆಲೆ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12 ರ ಭಾನುವಾರ ಬೆಳ್ಳಿಗೆ 10 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟಿಗಾನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

11 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

12 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

15 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

24 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago