ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರಂದು(ಭಾನುವಾರ) ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು ಇಲ್ಲಿವೆ…ಓದಿ…

ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರ‌ ಭಾನುವಾರದಂದು ಮಾಸಿಕ ನಿರ್ವಹಣಾ ಕಾರ್ಯ ಇರುತ್ತದೆ.

ಈ‌ ಹಿನ್ನೆಲೆ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12 ರ ಭಾನುವಾರ ಬೆಳ್ಳಿಗೆ 10 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟಿಗಾನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

4 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

5 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

17 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

17 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

17 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

17 hours ago