ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ, ಹೊಸಕಿಪಾಳ್ಯ ಗ್ರಾಮದಲ್ಲಿ ತೆಂಗಿನಕಾಯಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 50 ರಿಂದ 60 ಸಾವಿರ ತೆಂಗಿನಕಾಯಿ ಸುಟ್ಟು ಕರಕಲಾಗಿದೆ.
ಗೋದಾಮಿನಲ್ಲಿ ಮಾಲೀಕರು ಯಾರು ಇಲ್ಲದ ಸಮಯದಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ಗೋದಾಮಿನಲ್ಲಿ ಸುಮಾರು 60 ಸಾವಿರ ತೆಂಗಿನಕಾಯಿಗಳನ್ನು ಶೇಖರಿಸಲಾಗಿತ್ತು. ಅದರಲ್ಲಿ ಸುಮಾರು 50 ರಿಂದ 60 ಸಾವಿರ ತೆಂಗಿನಕಾಯಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.
ಅಪಾರ ಪ್ರಮಾಣದ ತೆಂಗಿನಕಾಯಿಗಳನ್ನು ಕಳೆದುಕೊಂಡ ಮಾಲೀಕರು ಸಂಕಷ್ಟದಲ್ಲಿದ್ದು, ಇದಕ್ಕೆ ಕಾರಣವಾದವರನ್ನು ಕೂಡಲೇ ಪತ್ತೆಹಚ್ಚಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
View Comments
😭😭😭😭😭😭😭😭😭😭😭😭