ಮನೆ ಮುಂದಿನ ತೆಂಗಿನ ಮರ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮ ಪಂಚಾಯಿತಿಯ ಎಚ್. ಕಾಲೊನಿಯಲ್ಲಿ ಇಂದು (ಭಾನುವಾರ) ನಡೆದಿದೆ.
ಎರಡು ವರ್ಷದ ಪೃಥ್ವಿ ಮೃತಪಟ್ಟ ಮಗು. ಮೋನಿಕಾ ನಾಗರಾಜು ಎಂಬುವರು ಮನೆಯ ಮುಂದಿನ ತೆಂಗಿನ ಮರದ ಕೆಳಗೆ ತಮ್ಮ ಮಗುವನ್ನು ಆಟವಾಡಿಸುತ್ತಿದ್ದರು. ಇದ್ದಕ್ಕಿದ್ದಾಗೆ ಜೋರಾಗಿ ಬೀಸಿದ ಗಾಳಿಗೆ ತೆಂಗಿನ ಮರ ಮಗು ಮತ್ತು ತಾಯಿ ಮೇಲೆ ಉರುಳಿ ಬಿದ್ದಿದೆ. ಮರದ ಕೆಳಗೆ ಸಿಲುಕಿದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ ತಾಯಿ ಮೋನಿಕಾ (21) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…