2024ರ ಲೋಕಸಭೆ ಚುನಾವಣೆಗೆ ಮುನ್ನವೇ ನಾಲ್ಕು ಪ್ರಮುಖ ರಾಜ್ಯ ಘಟಕಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿರುವ ಬಿಜೆಪಿ ಹೈಕಮಾಂಡ್. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರೋ ಬಿಜೆಪಿ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ.ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ.ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್.
ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.
ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಗಳ ನಡುವೆ ಬಿಜೆಪಿಯಲ್ಲಿ ಸಂಘಟನಾ ಪುನರ್ ರಚನೆಯ ಬಗ್ಗೆ ಚರ್ಚೆ ನಡೆದಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…