ತೊಂಡೆಕಾಯಿ ತೋಟದಲ್ಲಿ ಗಾಂಜಾ ಬೆಳೆದಿದ್ದ ಆಸಾಮಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಹಾರ ಮೂಲದ ರಾಮ್ ದ್ಯಾಲ್ ಪಾಸ್ವಾನ್ (36), ಬಂಧಿತ ಆರೋಪಿ.
ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಿಹಾರದಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚೌಗೊಂಡನಹಳ್ಳಿಯ ಶಾಂತಕುಮಾರ್ ಎಂಬುವವರ ತೋಟದಲ್ಲಿ ಕೂಲಿ ಕೆಲಸಕ್ಕೆಂದು ರಾಮ್ ದ್ಯಾಲ್ ಪಾಸ್ವಾನ್ ಬಂದಿದ್ದ.
ಈ ವೇಳೆ ತೋಟದಲ್ಲಿ ತೊಂಡೆಕಾಯಿ ಬೆಳೆ ಜೊತೆಗೆ ಗಾಂಜಾ ಸೊಪ್ಪುನ್ನು ಬೆಳೆಯಲು ಪ್ರಾರಂಭ ಮಾಡಿದ್ದಾನೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಎನ್ ಡಿಪಿಎಸ್ ಆಕ್ಟ್ 1985ರ ಅಡಿಯಲ್ಲಿ ಸುಮಾರು 30 ಸಾವಿರ ಮೌಲ್ಯದ 8 ಕೆ.ಜಿ ಗಾಂಜಾ ಸೊಪ್ಪು ಸಮೇತ ಆರೋಪಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…