ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಮಾದರಿ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗ ರಾಹುಲ್, ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ !

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.

ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.

ವಿಶ್ವಕಪ್ ನಲ್ಲಿ ಸ್ಥಾನ ಪಡೆಯದ ಸ್ಪಿನ್ನರ್ ಯಜುವೇಂದ್ರ ಚಹಲ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಿಸಿದೆ, ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಟಿ -ಟ್ವೆಂಟಿ ಸರಣಿಯಲ್ಲಿ ಶತಕ ಸಿಡಿಸಿದ್ದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮೂರು ಮಾದರಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ

ಏಕದಿನ ತಂಡ:- ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಸಾಯಿ ಸುದಶ೯ನ್, ತಿಲಕ್ ವಮಾ೯, ರಜತ್ ಪಾಟಿದರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿ.ಕೀ) ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಚಹಲ್, ಮುಖೇಶ್ ಕುಮಾರ್, ಆವೇಶ್ ಖಾನ್, ಅಷ್೯ದೀಪ್, ದೀಪಕ್ ಚಹರ್

ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

8 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

8 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

9 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

12 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

18 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

19 hours ago