ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.
ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ
ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…