ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.
ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ
ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…