ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.
ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ
ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…