ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25 ಗಂಟೆಗೆ ಗಂಗೋತ್ಪತ್ತಿಯಾಗಿದ್ದು, ಪ್ರಕೃತಿಕ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಶಿವಗಂಗೆ ಕ್ಷೇತ್ರದಲ್ಲಿ ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗಂಗಾಧರೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ತೀರ್ಥೋದ್ಭವವಾದ ತೀರ್ಥ ತಂದು ಗಿರಿಜಾ ಕಲ್ಯಾಣವನ್ನು ನೆರವೇರಿಸಲಾಯಿತು.
ಒಬ್ಬರು ಡಿವೈಎಸ್ಪಿ, ನಾಲ್ವರು ಅರಕ್ಷಕ ನಿರೀಕ್ಷಕರು, 8 ಮಂದಿ ಅರಕ್ಷಕ ಉಪನಿರೀಕ್ಷಕರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.
ಗಿರಿಜಾ ಕಲ್ಯಾಣ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಸ್ಥಳೀಯ ಶಾಸಕ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…