ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜಿನಿಂದ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದ ಪರಿಣಾಮ ಜನರು ಕೊರೆವ ಚಳಿಗೆ ಗಢಗಢ ನಡುಗಿದರು.
ತಾಲೂಕಿನಾದ್ಯಂತ ವಿಪರೀತ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ರಸ್ತೆ, ಮನೆಗಳು ಕಾಣದಂತಾಗಿತ್ತು. ನೋಡುಗರಿಗೆ ಆಕಾಶ ಹಾಗೂ ಭೂಮಿ ಒಂದೇ ಎಂಬಂತೆ ಭಾಸವಾಯಿತು. ಇದರಿಂದ ವಾಹನಗಳು ಹೆಡ್ಲೈಟ್ ಹಾಕಿಕೊಂಡು ನಿಧಾನಗತಿಯಲ್ಲಿ ಸಂಚರಿಸಿದವು. ಜನರು ಚಳಿಯಿಂದ ಬೆಚ್ಚನೆಯ ಉಡುಪುಗಳನ್ನು ಧರಿಸುವಂತಾಯಿತು. ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮಂಜಿನ ನಡುವೆಯೇ ತೆರಳಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…