ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದಲ್ಲಿ ಕಳೆದ ಮಾ.21ರ ಮಂಗಳವಾರ ಸಂಜೆ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಎರಡು ಹಸುಗಳು ಸುಟ್ಟು ಭಸ್ಮವಾಗಿದ್ದವು, ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದ ಕೊಟ್ಟಿಗೆಯ ಮಾಲೀಕ ಮುನಿಹನುಮಯ್ಯ ಅವರಿಗೆ ಬೆಂಕಿ ಅವಘಡದಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿತ್ತು. ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಐದು ದಿನಗಳ ನಂತರ ಭಾನುವಾರ ಬೆಳಿಗ್ಗೆ ಮುನಿಹನುಮಯ್ಯ ( 65 ) ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…