ದರೋಡೆ ಮಾಡಲು ಅಪಘಾತ ಮಾಡಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ…
ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ವಿಜಯಲಕ್ದ್ಮಿಗೆ ಬೈಕ್ನಿಂದ ಡಿಕ್ಕಿ ಹೊಡೆದು ಗಾಯಗೊಳಿಸಿದ ಆರೋಪ ಕೇಳಿ ಬಂದಿತ್ತು. ಏಪ್ರಿಲ್ 20ರಂದು ಅಪಘಾತ ಪ್ರಕರಣ ವಿಜಯನಗರ ಟ್ರಾಫಿಕ್ ಠಾಣೆಯಲ್ಲಿ ದಾಖಲಾಗಿತ್ತು. ಗಾಯಗೊಂಡಿದ್ದ ಮಹಿಳೆ ಏಪ್ರಿಲ್ 27ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತನಿಖೆಯಲ್ಲಿ ಮನೆ ದರೋಡೆ ಮತ್ತು ಚಿನ್ನಾಭರಣ ಕಳವು ಸಂಚು ಬಯಲಾಗಿದೆ. ಪ್ರಕರಣಕ್ಕೆ ಕೊಲೆ ಮತ್ತು ಮನೆ ಕಳವು ಸೆಕ್ಷನ್ ಸೇರಿಸಿ ತನಿಖೆ ಮುಂದುವರಿಸಲಾಗಿದೆ..
ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಮೇ 2ರಂದು ಆರೋಪಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೇ 5ರಂದು ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಮಂಜುನಾಥ್ ಸಹ ಸಾವನ್ನಪ್ಪಿದ್ದಾನೆ.
ಮೃತ ಆರೋಪಿ ಮಂಜುನಾಥ ವಿರುದ್ಧ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣ ದಾಖಲಾಗಿತ್ತು.
ಶೇಷಾದ್ರಿಪುರಂ ಠಾಣೆಯಲ್ಲಿ ರೌಡಿಶೀಟ್ ಓಪನ್ ಆಗಿದ್ದ ಆರೋಪಿಗೆ ದೀರ್ಘಕಾಲದ ಅನಾರೋಗ್ಯ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿ ಅನಾರೋಗ್ಯದಿಂದಲೇ ಆರೋಪಿಯ ಸಾವು ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…
ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…
ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು…